July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು.


ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞೆ ಬೋಧಿಸಿ ಭಾರತದ ಏಕತೆಗೆ ವಲ್ಲಭಭಾಯ್ ಪಟೇಲ್ ಅವರು ಕೊಟ್ಟ ಕೊಡುಗೆಯನ್ನು ಸ್ಮರಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಸಿ ನಿರೂಪಿಸಿದರು.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya
error: Content is protected !!