25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನವನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, , ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣಗಳನ್ನು
ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊರಗಪ್ಪ ಗೌಡ ಪ್ರಮುಖರು ಸೇರಿ ದೆಹಲಿಗೆ ಸಮರ್ಪಿಸಿದರು.

Related posts

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!