26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ಮತ್ತೊಮ್ಮೆ ತೋರಿಸಿಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಕರ್ತವ್ಯ ಪಥದಲ್ಲಿ ನಿರ್ಮಿಸಲು ಉದ್ಧೇಶಿಸಿರುವ ಯೋಧರ ಉದ್ಯಾನವನಕ್ಕೆ ದೇಶದ ಎಲ್ಲಾ ಧಾರ್ಮಿಕ ಕ್ಷೇತ್ರ, ಯೋಧರ ಮನೆಯ ಮಣ್ಣು ಸಂಗ್ರಹಿಸಿ, , ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ತಂದ ಮಣ್ಣಗಳನ್ನು
ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊರಗಪ್ಪ ಗೌಡ ಪ್ರಮುಖರು ಸೇರಿ ದೆಹಲಿಗೆ ಸಮರ್ಪಿಸಿದರು.

Related posts

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya
error: Content is protected !!