24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು

ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಜಿ.ಪಂ‌ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ನ್ಯೂ ಕರ್ನಾಟಕ ಗ್ಲಾಸ್ ಮಾಲಕರಾದ ಶರೀಫ್, ಉದ್ಯಮಿ ನಿತ್ಯಾನಂದ ನಾವರ, ನವೀನ್ ಕುಮಾರ್ ಪಾದೆಮಾರಡ್ಡ, ಸಂತೋಷ್ ಗೊಳಿಕಟ್ಟೆ, ಪ್ರಶಾಂತ್ ಹಿಮರಡ್ಡ, ಹಫೀಜ್ ಅಳದಂಗಡಿ, ಪ್ರಸಾದ್ ಕೊರಲ್ಲ , ವಿಜಯ ಕುಮಾರ್ ಜೈನ್ ಹಾಗೂ ಆಟಗಾರರು, ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya
error: Content is protected !!