23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya
error: Content is protected !!