25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya
error: Content is protected !!