ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶದ ನಾಲ್ಕು ಜನ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ಮಾಡಿದ್ದಾರೆ. ಆಭರಣ ಮಳಿಗೆಯಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಅಕ್ರಮ ಮರಳು ಸಾಗಾಟ: ಪೊಲೀಸರ ದಾಳಿ; ಎರಡು ಟಿಪ್ಪರ್ ವಾಹನ ವಶ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya
error: Content is protected !!