24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!