July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮ ನಿಧಿಯ 9 ನೇ ಸಹಾಯಧನ ರೂ 5000/ ವನ್ನು ಗುರಿಪಳ್ಳ ಪಾರ್ಕ್ ಉಜಿರೆಯ ಸದಸ್ಯರಾದ ವಸಂತ ಭಂಡಾರಿ ಅವರಿಗೆ ಕ್ಷೇಮ ನಿಧಿ ಸಹಾಯಧನವನ್ನು ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಉಪಾಧ್ಯಕ್ಷರಗಳಾದ ರಮೇಶ್ ಬೊಳ್ಳಿ ಆಟೋ ಉಜಿರೆ, ಸುಧಾಕರ ಗೌಡ ಉಜಿರೆ ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗುರಿಪಳ್ಳ ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ರಾಮಣ್ಣ ಗೌಡ, ಕಾರ್ಯದರ್ಶಿ ನವೀನ್ ಗೌಡ, ಉಪಾಧ್ಯಕ್ಷರಾದ ಸಂಜೀವ ಗೌಡ ಹಾಗೂ ಉಜಿರೆ ವಲಯದ ಕಾರ್ಯದರ್ಶಿ ಲಿಂಗಪ್ಪ ನಾಯ್ಕ. ರಮೇಶ್ ಪೂಜಾರಿ ಉಜಿರೆ ಹಾಗೂ ಇತರ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಜೋಡುಸ್ಥಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗ್ಗಡೆ ರಸ್ತೆ ಎಂದು ನಾಮಕರಣ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
error: Content is protected !!