July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

ಬೆಳ್ತಂಗಡಿ: ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರು ಆದ ಕೆ. ಗಂಗಾಧರ ಗೌಡ ರವರ ಕಚೇರಿಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಅ. 31 ರಂದು ಗಂಗಾಧರ ಗೌಡ ರವರು ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.


ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಬಾಲ ಕೃಷ್ಣ ಗೌಡ ಸ್ವಾಗತಿಸಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮಾಜಿ ಅಧ್ಯಕ್ಷ, ಮಾಜಿ ಜಿ. ಪಂ. ಸದಸ್ಯ ಬಿ ರಾಜಶೇಖರ ಅಜ್ರಿ, ಮಾಜಿ ಜಿ. ಪಂ. ಸದಸ್ಯ ಇ. ಸುಂದರ ಗೌಡ, ಬ್ಲಾಕ್ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಯುವ ನೇತಾರ ಅಭಿನಂದನ್ ಹರೀಶ್ ಕುಮಾರ್, ತಾ. ಪಂ.ಮಾಜಿ ಸದಸ್ಯ ಈಶ್ವರ ಭೈರ, ಕೆಪಿಸಿಸಿಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ತಾಲೂಕು ಸೇವಾದಳ ನಗರ ಅಧ್ಯಕ್ಷ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ, ಬೆಳ್ತಂಗಡಿ ನಗರ ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷ ಮೆಹಬೂಬ್, ಬೆಳ್ತಂಗಡಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್, ಮೂಸ ಕುಂಙ್ಞಿ ನೆರಿಯ, ಮಹಮ್ಮದ್ ನೆರಿಯ, ಗ್ರಾ. ಪಂ. ಮಾಜಿ ಸದಸ್ಯ ಗುರುಪ್ರಸಾದ್ ಮಾಲಾಡಿ, ಶಬೀರ್ ಮಾಲಾಡಿ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಬಾಲಕೃಷ್ಣ ಗೌಡ, ಹಿರಿಯ ಕಾಂಗ್ರೆಸಿಗರಾದ ರಾಮಕೃಷ್ಣ ಗೌಡ, ಸಂತೋಷ್ ಕುಮಾರ್ ಜೈನ್, ಚಂದು ಎಲ್, ಮಚ್ಚಿನ ಪಂಚಾಯತ್ ಮಾಜಿ ಸದಸ್ಯರಾದ ಪ್ರೇಮ, ಕೆ.ಎಸ್ ಅಬ್ದುಲ್ಲ, ಮಾಜಿ ಭೂನ್ಯಾಯ ಮಂಡಳಿ ಸದಸ್ಯರಾದ ನಾರಣಪ್ಪ ಸವಣಾಲು, ಅಣ್ಣು ಲಾಯಿಲ, ಚಾರ್ಲಿ ನಡ ಮುಂತಾದ ಕಾಂಗ್ರೆಸ್ಸಿನ ಕಾರ್ಯಕರ್ತರು ಭಾಗವಹಿಸಿ ದಿವಗಂತ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಯವರಿಗೆ ನಮನ ಸಲ್ಲಿಸಿದರು.

ಕೊನೆಯಲ್ಲಿ ಲಕ್ಷ್ಮಣ ಪಂಡಿಜೆ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಮೇ 25ರಂದು ಆಯೋಜಿಸಿರುವ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ : ಪಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya
error: Content is protected !!