23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ನಿವಾಸಿ ಶ್ರೀನಿವಾಸ ಗೌಡ ಮತ್ತು ಶಾರದಾ ದಂಪತಿಯ ಪುತ್ರಿ .

Related posts

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya
error: Content is protected !!