July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya
error: Content is protected !!