25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ. ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭಸಂದೇಶಗಳನ್ನು ನೀಡಿದರು .

ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಕುಮಾರವ್ಯಾಸ ಭಾರತದ ಪದ್ಯವನ್ನು ಓದುವುದರ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ , ಕನ್ನಡ ಭಾಷೆ ಸಾಹಿತ್ಯದ ಮಹತ್ವದ ಕುರಿತಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ ಅವರು ಉಪಸ್ಥಿತರಿದ್ದರು . ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ವಿಭಾಗದ ಮಹಾವೀರ್ ಜೈನ್ ನಿರೂಪಿಸಿದರು . ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ‌

Related posts

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!