25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಾಲತಿ ಪ್ರಭು ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ, ಮಾಲತಿ ಪ್ರಭು(79ವ) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅ.31 ರಂದು ನಿಧನ ಹೊಂದಿದರು.

ಆರೋಗ್ಯ ಇಲಾಖೆಯಲ್ಲಿ 35 ವರ್ಷಗಳ ಕಾಲ ಔಷಧ ತಜ್ಞೆಯಾಗಿ ಸೇವೆ ಸಲ್ಲಿಸಿದ್ದ ಅವರು, ಬಳಿಕ ಮುಂಡಾಜೆಯ ಸೋಮಂತಡ್ಕದ ಭಿಡೆ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಇಬ್ಬರು ಪುತ್ರ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!