23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

ಬೆಳ್ತಂಗಡಿ: ವೇಣೂರು ಕರಿಮಣೇಲು ಗ್ರಾಮದ ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ (62) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪ್ರಗತಿಪರ ಕೃಷಿಕರಾಗಿದ್ದ ಇವರು ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿದ್ದರು. ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ವಿಶೇಷ ಸಹಕಾರ ನೀಡಿ, ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
error: Content is protected !!