25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು, ಉಜಿರೆಯ ಕನ್ನಡ ಉಪನ್ಯಾಸಕರಾದ ಮಹಾವೀರ್ ಜೈನ್ ಹೇಳಿದರು.

 ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ''ಕರ್ನಾಟಕ ೫೦ರ ಸಂಭ್ರಮ" ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಜಿಲ್ಲೆಗಳ ವೇಷಭೂಷಣ, ಸಮೂಹ ಗಾಯನ, ಕಗ್ಗ, ವಚನ, ಕಥೆ, ಕವನಗಳ ಪ್ರಸ್ತುತಿ, ಹುಲಿ ಕುಣಿತ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ. ಜಿ ವಹಿಸಿದ್ದರು. ವಿದ್ಯಾರ್ಥಿಗಳಾದ ತನುಶ್ರೀ ಮತ್ತು ಸಮ್ಮೇದ್ ಕಾರ್ಯಕ್ರಮ ನಿರೂಪಿಸಿ, ಪೃಥ್ವಿ ಸ್ವಾಗತಿಸಿ, ವಂಶಿ ವಂದಿಸಿದರು.

Related posts

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya
error: Content is protected !!