25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ. ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭಸಂದೇಶಗಳನ್ನು ನೀಡಿದರು .

ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಕುಮಾರವ್ಯಾಸ ಭಾರತದ ಪದ್ಯವನ್ನು ಓದುವುದರ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ , ಕನ್ನಡ ಭಾಷೆ ಸಾಹಿತ್ಯದ ಮಹತ್ವದ ಕುರಿತಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ ಅವರು ಉಪಸ್ಥಿತರಿದ್ದರು . ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ವಿಭಾಗದ ಮಹಾವೀರ್ ಜೈನ್ ನಿರೂಪಿಸಿದರು . ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ‌

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya
error: Content is protected !!