April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡಿನ ಸೊಬಗನ್ನು ವರ್ಣಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯವರು, ಟ್ರಸ್ಟಿ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya
error: Content is protected !!