22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಭಾಷಣಕಾರರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಸಹ ಪ್ರಾಧ್ಯಪಕ ಹಳೆ ಮನೆ ರಾಜಶೇಖರ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಸಮಾಜಕಲ್ಯಾಣ ಇಲಾಖೆಯ ಹೇಮಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರೀಯಾ ಆಗ್ನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಪ್ಪ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Related posts

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಓಡೀಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!