September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಭಾಷಣಕಾರರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಸಹ ಪ್ರಾಧ್ಯಪಕ ಹಳೆ ಮನೆ ರಾಜಶೇಖರ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಸಮಾಜಕಲ್ಯಾಣ ಇಲಾಖೆಯ ಹೇಮಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರೀಯಾ ಆಗ್ನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಪ್ಪ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya
error: Content is protected !!