22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ಕನ್ನಡ ಭಾಷೆ, ಸಾಹಿತ್ಯದ ಅಭಿರುಚಿ ಹಾಗೂ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ, ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ, ವಾಣಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ, ವಾಣಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
error: Content is protected !!