30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನ. 1 ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಮಾಧವ ಶೆಟ್ಟಿ ಹಾಗೂ ನಿಕಟ ಪೂರ್ವ ಕಾರ್ಯಾಧ್ಯಕ್ಷ ರುಕ್ಮಯ್ಯ ಬಾಳಿಂಜ ಮತ್ತು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಈ ವರ್ಷದ ಕ್ರೀಡೆಯಲ್ಲಿ ವಲಯ, ತಾಲೂಕು, ಜಿಲ್ಲಾ ,ಮತ್ತು ವಿಭಾಗ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮವನ್ನು 9ನೇ ತರಗತಿ ವಿದ್ಯಾರ್ಥಿನಿ ಕು| ಅಮೃತ ಕೆ ನಿರ್ವಹಿಸಿ, ಝನೀರ ಸ್ವಾಗತಿಸಿದರು. ಕು| ಯುಸೈರ ಅಭಿನಂದಿಸಿದರು.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya
error: Content is protected !!