24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

ಬೆಳ್ತಂಗಡಿ: ಉಜಿರೆ-ಸೋಮಂತಡ್ಕ ಅಪೇ ರಿಕ್ಷಾ ಚಾಲಕರ ಸಂಘದ ಸದಸ್ಯ ಆಟೋ ಚಾಲಕ ಮಂಜುನಾಥ(49ವ) ಅಲ್ಪಕಾಲದ ಅಸೌಖ್ಯದಿಂದ ನ.1 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವಿವಾಹಿತರಾಗಿದ್ದ ಇವರು ಕುಂದಾಪುರ ಮೂಲದವರಾಗಿದ್ದು ಉಜಿರೆಯ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು. ಮಂಜ ಎಂದೇ ಕರೆಯಲ್ಪಡುತ್ತಿದ್ದ ಇವರು 30 ವರ್ಷಗಳಿಂದ ಉಜಿರೆಯಲ್ಲಿದ್ದು, ಖಾಸಗಿ ಕ್ಲಿನಿಕ್ ಒಂದರಲ್ಲಿ ಸಹಾಯಕನಾಗಿ ಕೆಲಸ ನಿರ್ವಹಿಸಿದ್ದರು. ಬಳಿಕ ಆಪೇ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು.

ಮೃತರು ಸಹೋದರ, ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya
error: Content is protected !!