22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ಕನ್ನಡ ಭಾಷೆ, ಸಾಹಿತ್ಯದ ಅಭಿರುಚಿ ಹಾಗೂ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ, ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ, ವಾಣಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ, ವಾಣಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!