September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನ. 1 ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಮಾಧವ ಶೆಟ್ಟಿ ಹಾಗೂ ನಿಕಟ ಪೂರ್ವ ಕಾರ್ಯಾಧ್ಯಕ್ಷ ರುಕ್ಮಯ್ಯ ಬಾಳಿಂಜ ಮತ್ತು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಈ ವರ್ಷದ ಕ್ರೀಡೆಯಲ್ಲಿ ವಲಯ, ತಾಲೂಕು, ಜಿಲ್ಲಾ ,ಮತ್ತು ವಿಭಾಗ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮವನ್ನು 9ನೇ ತರಗತಿ ವಿದ್ಯಾರ್ಥಿನಿ ಕು| ಅಮೃತ ಕೆ ನಿರ್ವಹಿಸಿ, ಝನೀರ ಸ್ವಾಗತಿಸಿದರು. ಕು| ಯುಸೈರ ಅಭಿನಂದಿಸಿದರು.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya
error: Content is protected !!