25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನ. 1 ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಮಾಧವ ಶೆಟ್ಟಿ ಹಾಗೂ ನಿಕಟ ಪೂರ್ವ ಕಾರ್ಯಾಧ್ಯಕ್ಷ ರುಕ್ಮಯ್ಯ ಬಾಳಿಂಜ ಮತ್ತು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಈ ವರ್ಷದ ಕ್ರೀಡೆಯಲ್ಲಿ ವಲಯ, ತಾಲೂಕು, ಜಿಲ್ಲಾ ,ಮತ್ತು ವಿಭಾಗ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಕಾರ್ಯಕ್ರಮವನ್ನು 9ನೇ ತರಗತಿ ವಿದ್ಯಾರ್ಥಿನಿ ಕು| ಅಮೃತ ಕೆ ನಿರ್ವಹಿಸಿ, ಝನೀರ ಸ್ವಾಗತಿಸಿದರು. ಕು| ಯುಸೈರ ಅಭಿನಂದಿಸಿದರು.

Related posts

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಡಿ 19-20: ಉಜಿರೆ ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಗೆ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!