25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

ಕುವೆಟ್ಟು: ಮದ್ದಡ್ಕ ಧರ್ಮಶ್ರೀ ಸಂಕೀರ್ಣದಲ್ಲಿರುವ ರೀನು ಫೂಟ್ ವೆರ್ ಇದರ ಅಂಗಡಿ ಮಾಲಕ ಸುಮೋದ್ ದಾಸ್ (66) ಹೃದಯಾಘಾತದಿಂದ ಅ.31 ರಂದು ನಿಧನರಾದರು.

ಮೃತರು ಕೇರಳದವರಾಗಿದ್ದು, ಹಲವು ವರ್ಷಗಳಿಂದ ಮಂಗಳೂರು, ಬೆಳ್ತಂಗಡಿಯಲ್ಲಿ ನಂತರ ಮದ್ದಡ್ಕದಲ್ಲಿ ವ್ಯಾಪಾರ ನಡೆಸುತ್ತಿದ್ದು ಮದ್ದಡ್ಕ ಪರಿಸರದಲ್ಲಿ ದಾಸಣ್ಣ ಎಂದೆ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಮತ್ತು ಕುಟುಂಬಸ್ತರನ್ನು ಅಗಲಿದ್ದಾರೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!