25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

ಕುವೆಟ್ಟು: ಮದ್ದಡ್ಕ ಧರ್ಮಶ್ರೀ ಸಂಕೀರ್ಣದಲ್ಲಿರುವ ರೀನು ಫೂಟ್ ವೆರ್ ಇದರ ಅಂಗಡಿ ಮಾಲಕ ಸುಮೋದ್ ದಾಸ್ (66) ಹೃದಯಾಘಾತದಿಂದ ಅ.31 ರಂದು ನಿಧನರಾದರು.

ಮೃತರು ಕೇರಳದವರಾಗಿದ್ದು, ಹಲವು ವರ್ಷಗಳಿಂದ ಮಂಗಳೂರು, ಬೆಳ್ತಂಗಡಿಯಲ್ಲಿ ನಂತರ ಮದ್ದಡ್ಕದಲ್ಲಿ ವ್ಯಾಪಾರ ನಡೆಸುತ್ತಿದ್ದು ಮದ್ದಡ್ಕ ಪರಿಸರದಲ್ಲಿ ದಾಸಣ್ಣ ಎಂದೆ ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಮತ್ತು ಕುಟುಂಬಸ್ತರನ್ನು ಅಗಲಿದ್ದಾರೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya
error: Content is protected !!