25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಮಾಲತಿ ಪ್ರಭು ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ, ಮಾಲತಿ ಪ್ರಭು(79ವ) ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಅ.31 ರಂದು ನಿಧನ ಹೊಂದಿದರು.

ಆರೋಗ್ಯ ಇಲಾಖೆಯಲ್ಲಿ 35 ವರ್ಷಗಳ ಕಾಲ ಔಷಧ ತಜ್ಞೆಯಾಗಿ ಸೇವೆ ಸಲ್ಲಿಸಿದ್ದ ಅವರು, ಬಳಿಕ ಮುಂಡಾಜೆಯ ಸೋಮಂತಡ್ಕದ ಭಿಡೆ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಇಬ್ಬರು ಪುತ್ರ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!