September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಕಾರ್ಯ್ರಮಕ್ಕೇ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.


ಬಳಿಕ ವಿದ್ಯಾರ್ಥಿ ಗಳಿಂದ ಸಮೂಹ ಗಾಯನ ಸಮೂಹ ನೃತ್ಯ ಹಾಗೂ ಭಾಷಣ ಕಾರ್ಯಕ್ರಮ ಗಳು ನಡೆದವು.ಈ ಸಂದರ್ಭದಲ್ಲಿ ಪ್ರಸಾದ್ ಬುಕ್ ಡಿಸ್ಟ್ರಿಬ್ಯೂಟರ್ ಮಂಗಳೂರು ಇವರ ವತಿ ಇಂದ ನಡೆದ LKG ,UKG ತರಗತಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಯ ಬಹುಮಾನ ವಿತರಣೆ ಮಾಡಲಾಯಿತು.

ಮೊದಲ ಸ್ಥಾನ UKG ಯ ಸನ್ನಿಧಿ. ಎ , ಎರಡನೆ ಸ್ಥಾನ UKG ಯ ಸಾನಿಧ್ಯ,ಹಾಗೂ ಮೂರನೇ ಸ್ಥಾನ LKG ಯ ಖಾದಿಜ ನುಹ ಇವರು ಪಡೆದುಕೊಂಡರು.

Related posts

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya
error: Content is protected !!