September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

ಮಡಂತ್ಯಾರು : ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಾಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ನ. 2 ರಂದು ಸಮುದಾಯ ಭವನ ಮಚ್ಚಿನ ದಲ್ಲಿ ನಡೆಯಿತು.

ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಸಂಘದ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಹಾಗೂ ಸಂಘದ ಆಧ್ಯಕ್ಷರಾದ ಸಂದೀಪ್ ಕುಂದರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಮಾಜಿ ಆಧ್ಯಕ್ಷರಾದ ಸತೀಶ ಮರಕ್ಕಡ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಹಾಗೂ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಕೋಶಾಧಿಕಾರಿ ರಾಜೇಶ್ ಕುಕ್ಕಳ, ಗ್ರಾಮ ಪಂಚಾಯತ್ ಸದಸ್ಯರಾದ ಶುಭಕರ ದೋಟ ಉಪಸ್ಥಿತರಿದ್ದರು.

ರಮೇಶ್ ಕೆ ಕುದ್ರಡ್ಕ. ಸ್ವಾಗತಿಸಿ ಧನ್ಯವಾದವಿತ್ತರು

Related posts

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐತಿಹಾಸಿಕ ಸಾಧನೆ:ರೂ.2.89 ಕೋಟಿ ನಿವ್ವಳ ಲಾಭ, ಅಧ್ಯಕ್ಷ ಪ್ರೀತಮ್ ಅವರಿಂದ ಸದಸ್ಯರಿಗೆ ಶೇ.21 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya
error: Content is protected !!