July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆಯನ್ನುಸಂಭ್ರಮ ದಿಂದ ಆಚರಿಸಲಾಯಿತು.

ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರು ವಹಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ ಎನ್ ಆ ದಿನದ ಮಹತ್ವ ವನ್ನು ತಿಳಿಸಿದರು. ಮಕ್ಕಳು ಭಾಷಣ ಮಾಡಿದರು. ಮತ್ತು ಕನ್ನಡ ಗೀತೆಯನ್ನು ಹೇಳಿಸಲಾಯಿತು.

ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆ ತೊಟ್ಟು ಸಂಭ್ರಮಿಸಿದರು.

Related posts

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ನಮೋಕಾರ ಮಹಾಮಂತ್ರ ಪಠಣ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya
error: Content is protected !!