September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್, ಬುಲ್ ಬುಲ್ಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ನೇತೃತ್ವದಲ್ಲಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!