27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

ಮಡಂತ್ಯಾರು : ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಾಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ನ. 2 ರಂದು ಸಮುದಾಯ ಭವನ ಮಚ್ಚಿನ ದಲ್ಲಿ ನಡೆಯಿತು.

ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಸಂಘದ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಹಾಗೂ ಸಂಘದ ಆಧ್ಯಕ್ಷರಾದ ಸಂದೀಪ್ ಕುಂದರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಮಾಜಿ ಆಧ್ಯಕ್ಷರಾದ ಸತೀಶ ಮರಕ್ಕಡ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಹಾಗೂ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಕೋಶಾಧಿಕಾರಿ ರಾಜೇಶ್ ಕುಕ್ಕಳ, ಗ್ರಾಮ ಪಂಚಾಯತ್ ಸದಸ್ಯರಾದ ಶುಭಕರ ದೋಟ ಉಪಸ್ಥಿತರಿದ್ದರು.

ರಮೇಶ್ ಕೆ ಕುದ್ರಡ್ಕ. ಸ್ವಾಗತಿಸಿ ಧನ್ಯವಾದವಿತ್ತರು

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya
error: Content is protected !!