July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

ಮಡಂತ್ಯಾರು : ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಾಭಾಗಿತ್ವದಲ್ಲಿ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ ನ. 2 ರಂದು ಸಮುದಾಯ ಭವನ ಮಚ್ಚಿನ ದಲ್ಲಿ ನಡೆಯಿತು.

ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಸಂಘದ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಹಾಗೂ ಸಂಘದ ಆಧ್ಯಕ್ಷರಾದ ಸಂದೀಪ್ ಕುಂದರ್, ಕಾರ್ಯದರ್ಶಿ ಶಿವರಾಮ ಮಡಿವಾಳ, ಮಾಜಿ ಆಧ್ಯಕ್ಷರಾದ ಸತೀಶ ಮರಕ್ಕಡ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಹಾಗೂ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಕೋಶಾಧಿಕಾರಿ ರಾಜೇಶ್ ಕುಕ್ಕಳ, ಗ್ರಾಮ ಪಂಚಾಯತ್ ಸದಸ್ಯರಾದ ಶುಭಕರ ದೋಟ ಉಪಸ್ಥಿತರಿದ್ದರು.

ರಮೇಶ್ ಕೆ ಕುದ್ರಡ್ಕ. ಸ್ವಾಗತಿಸಿ ಧನ್ಯವಾದವಿತ್ತರು

Related posts

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya
error: Content is protected !!