April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿಭಾಗದ ವತಿಯಿಂದ ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು.

ಧಾರ್ಮಿಕ ಸೌಹಾರ್ದತೆಯನ್ನುಂಟು ಮಾಡುವ ಈ ಪ್ರಾರ್ಥನೆಯಲ್ಲಿ ಪ್ರಾಂಶುಪಾಲರಾದ ಜಾಲಿ ಡಿ’ಸೋಜಾ, ರೇಂಜರ್ ಲೀಡರ್ ಶ್ರೀಮತಿ ವಸಂತಿ, ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya
error: Content is protected !!