July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ಭಾರತೀ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು.


ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಕಾರ್ಯ್ರಮಕ್ಕೇ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.


ಬಳಿಕ ವಿದ್ಯಾರ್ಥಿ ಗಳಿಂದ ಸಮೂಹ ಗಾಯನ ಸಮೂಹ ನೃತ್ಯ ಹಾಗೂ ಭಾಷಣ ಕಾರ್ಯಕ್ರಮ ಗಳು ನಡೆದವು.ಈ ಸಂದರ್ಭದಲ್ಲಿ ಪ್ರಸಾದ್ ಬುಕ್ ಡಿಸ್ಟ್ರಿಬ್ಯೂಟರ್ ಮಂಗಳೂರು ಇವರ ವತಿ ಇಂದ ನಡೆದ LKG ,UKG ತರಗತಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಯ ಬಹುಮಾನ ವಿತರಣೆ ಮಾಡಲಾಯಿತು.

ಮೊದಲ ಸ್ಥಾನ UKG ಯ ಸನ್ನಿಧಿ. ಎ , ಎರಡನೆ ಸ್ಥಾನ UKG ಯ ಸಾನಿಧ್ಯ,ಹಾಗೂ ಮೂರನೇ ಸ್ಥಾನ LKG ಯ ಖಾದಿಜ ನುಹ ಇವರು ಪಡೆದುಕೊಂಡರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya
error: Content is protected !!