July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್( ರಿ) ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂಡರ್ 21 ರ ವಿಭಾಗದ ಮುಕ್ತ ಹಾಗೂ ವಲಯ ಮಟ್ಟದ ಸೂರ್ಯ ಬೆಳಕಿನ ಹಾಗೂ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಕೂಟ ಸೌಹಾರ್ದ ಟ್ರೋಫಿ 2023 ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇದರ ವಠಾರ ದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಇವರು ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಪಂದ್ಯಕೂಟಕ್ಕೆ ಶುಭ ಹಾರೈಸಿದರು.

Related posts

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya
error: Content is protected !!