July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya
error: Content is protected !!