30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ಎನ್ನುವುದಕ್ಕೆ ವಾಲ್ಮೀಕಿ ಉತ್ತಮ ಉದಾಹರಣೆ. ರಾಮಾಯಣ ಎನ್ನುವ ಐತಿಹಾಸಿಕ ಮಹಾಕಾವ್ಯದ ರಚನೆಯ ಮೂಲಕ ಸಾವಿರಾರು ಕವಿಗಳಿಗೆ ಆದರ್ಶರಾಗಿದ್ದರೆ ಹಾಗೂ ಮಾರ್ಗದೀಪಕರಾಗಿದ್ದಾರೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ , ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಾಲ್ಮೀಕಿ ಜಯಂತಿ ದಿನಾಚರಣೆ ಪ್ರಯುಕ್ತ ನಡೆದ ಅಮರ ಕವಿ ವಾಲ್ಮೀಕಿ ಎಂಬ ವಿಶೇಷ ಉಪನ್ಯಾಸದಲ್ಲಿ ಹೇಳಿದರು.

ವಿದ್ಯಾರ್ಥಿನಿ ಶ್ರುತಾ ನಿರೂಪಿಸಿ ವಂದಿಸಿದರು.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಈಶ್ವರ ದೇವರ ನೂತನ ಗರ್ಭಗೃಹದ ಶಿಲಾನ್ಯಾಸ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya
error: Content is protected !!