27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಸಹಕಾರಿಗಳ ಧರ್ಮ ಜಾಗೃತಿ ಯಾತ್ರೆ, ಯಶಸ್ವಿಗೆ ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟ ನಿರ್ದೇಶಕ ಎಚ್. ಪ್ರಭಾಕರ ಮನವಿ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!