23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!