September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!