July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ ಕಾರ್ಯಾರಂಭ ನವೆಂಬರ್ 1,2023 ನೇ ಬುಧವಾರ ನೆರವೇರಿತು.

ಅ ಮೂಲಕ ದೇವರಗುಡ್ಡೆ ಭಾಗದ ಜನರ ಬಹುವರ್ಷಗಳ ಕನಸು ಈಡೇರಿದಂತೆ ಆಗಿದೆ.ಸಂಘದ ಅಧ್ಯಕ್ಷ ರಮೇಶ್ ಗೌಡ ಗುಲ್ಲೋಡಿಯವರು ಹಾಲು ಶೇಖರಣೆ ಮೂಲಕ ಕಾರ್ಯಾರಂಭ ಮಾಡಿದರು.

ಉಪಾಧ್ಯಕ್ಷರಾದ ಸೂರ್ಯನಾರಾಯಣ ಹೊಳ್ಳ ಮತ್ತು ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಸತೀಶ್ ರಾವ್ ಅವರು ಸದಸ್ಯರಿಗೆ ಷೇರು ಪ್ರಮಾಣ ಪತ್ರ ಹಂಚಿಕೆ ಮಾಡಿದರು.

ಈ ಸಂದರ್ಭ ಒಕ್ಕೂಟದ ವಿಸ್ತರಣಾಧಿಕಾರಿ ಯಮುನಾ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಚಿನ್ ಗೌಡ ಕಲ್ಮಂಜ ಹಾಗೂ ನಿರ್ದೇಶಕರಾದ ಶಿವಪ್ರಸಾದ್,ರಾಧಾಕೃಷ್ಣ ಗೌಡ,ಮಂಜುನಾಥ್ ಗುಡಿಗಾರ್,ಗೀತಾ ನಾಯ್ಕ,ಪುಷ್ಪವತಿ,ಶ್ರೀನಿವಾಸ ಗೌಡ,ಗಂಗಾಧರ ಗೌಡ,ದೇಜಪ್ಪ ಪೂಜಾರಿ,ರಾಘವೇಂದ್ರ ವಿಷ್ಣು ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ,ಗಣ್ಯರಾದ ಪೃಥ್ವಿಶ್ ಧರ್ಮಸ್ಥಳ,ಕೃಷ್ಣಪ್ಪ ಗುಡಿಗಾರ್,ತುಕಾರಾಮ ಸಾಲಿಯಾನ್,ಸುಂದರ ಗೌಡ ಹಾಗೂ ಸಂಘದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya
error: Content is protected !!