23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

ಧರ್ಮಸ್ಥಳ: ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಆಯ್ದ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೀಠೋಪಕರಣಗಳನ್ನು ಮಂಜೂರು ಮಾಡಲಾಗಿದ್ದು ನ. 04 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪೂರ್ವಾಹ್ನ ಗಂಟೆ 10:45 ಕ್ಕೆ ಪೀಠೋಪಕರಣಗಳ ಸಾಗಾಟ ವಾಹನಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ ನೀಡಲಿದ್ದಾರೆ.

Related posts

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya
error: Content is protected !!