23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

ಬೆಳ್ತಂಗಡಿ : ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ನ.03 ರಂದು ನಡೆಯಿತು.

ಉದ್ಘಾಟನೆಯನ್ನು ಸಾಹಿತಿ/ನಟ, ಮಂಗಳೂರು ಖ್ಯಾತ ವಕೀಲರು ಶಶಿರಾಜ್ ರಾವ್ ಕಾವೂರು ನೆರವೇರಿಸಿ ಉದ್ಘಾಟನಾ ಭಾಷಣವನ್ನು ಮಾಡಿದರು.
ವೇದಿಕೆಯಲ್ಲಿ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕ ಆನಂದ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮೈಮ್ ರಾಂ ದಾಸ್, ಚಲನಚಿತ್ರ ನಟ/ಜಾನಪದ ಕಲಾವಿದರು, ಬಿ.ಕೆ.ಧನಂಜಯ ರಾವ್ ಅಧ್ಯಕ್ಷರು, ಸುವರ್ಣಮಹೋತ್ಸವ ಸಮಿತಿ ಹಾಗೂ ಜಯಾನಂದ ಗೌಡ ಉಪಾಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ, ಶೀನಾ ನಾಡೋಳಿ ರಂಗಕಲಾವಿದ/ಗಾಯಕ/ಉಪನ್ಯಾಸಕರು ಉಪಸ್ಥಿತರಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದರೆ ಮೈ ರಾಂ ದಾಸ್ ರವರು ‘ವಾ ಪೊರ್ಲುಯಾ ಹಾಡನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನೋರಂಜಿಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶೀನಾ ನಾಡೋಳಿ ಸ್ವಾಗತಿಸಿದರು.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya
error: Content is protected !!