25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ 2023 ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದ ಚಾರ್ಮಾಡಿ ಹಸನಬ್ಬರಿಗೆ ಮತ್ತು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ಹೊಸಂಗಡಿ ಗ್ರಾಮದ ಕುರ್ಲೊಟ್ಟು ರವಿಚಂದ್ರ ಸಾಲಿಯಾನ್ ರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನ.2 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಸಾಹುಲ್ ಹಮೀದ್, ಮುಖಂಡರಾದ ಸುಭಾಸ್ ರೈ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಪ್ರಮುಖರಾದ ಇಸ್ಮಾಯಿಲ್ ಕೆ.ಪೆರಿಂಜೆ, ಬಾಲಕೃಷ್ಣ ಭಟ್ ಕಾಮೆಟ್ಟು ವೇಣೂರು, ಐಯೂಬ್ ಕಾಣಿಯೂರು, ವಿನ್ಸೆಂಟ್ ಮಡಂಟೀಯರ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರೀಂ ಗೇರುಕಟ್ಟೆ ಕಾರ್ಯಕ್ರಮ ಸಂಯೋಜಿಸಿದರು.

.

Related posts

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya
error: Content is protected !!