25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ 2023 ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದ ಚಾರ್ಮಾಡಿ ಹಸನಬ್ಬರಿಗೆ ಮತ್ತು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ಹೊಸಂಗಡಿ ಗ್ರಾಮದ ಕುರ್ಲೊಟ್ಟು ರವಿಚಂದ್ರ ಸಾಲಿಯಾನ್ ರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನ.2 ರಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಸಾಹುಲ್ ಹಮೀದ್, ಮುಖಂಡರಾದ ಸುಭಾಸ್ ರೈ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮ್ಮದ್ ಹನೀಫ್ ಉಜಿರೆ, ಪ್ರಮುಖರಾದ ಇಸ್ಮಾಯಿಲ್ ಕೆ.ಪೆರಿಂಜೆ, ಬಾಲಕೃಷ್ಣ ಭಟ್ ಕಾಮೆಟ್ಟು ವೇಣೂರು, ಐಯೂಬ್ ಕಾಣಿಯೂರು, ವಿನ್ಸೆಂಟ್ ಮಡಂಟೀಯರ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕರೀಂ ಗೇರುಕಟ್ಟೆ ಕಾರ್ಯಕ್ರಮ ಸಂಯೋಜಿಸಿದರು.

.

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya
error: Content is protected !!