23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

ಬೆಳ್ತಂಗಡಿ: ಗ್ಲೋಬಲ್ ಕಾಲೇಜ್ ಆಫ್ ನರ್ಸಿಂಗ್ ಬೆಂಗಳೂರು ಇಲ್ಲಿ ನಡೆದ ಸ್ಟೇಟ್ ಸ್ಟೂಡೆಂಟ್ ನರ್ಸಿಂಗ್ ಅಸೋಸಿಯೇಷನ್ ನ ಚುನಾವಣೆಯಲ್ಲಿ ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಇವರು ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಪೊಲೀಸ್ ಠಾಣಾ ಎಎಸ್ಐ ದುರ್ಗಾದಾಸ್ ಹಾಗೂ ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya
error: Content is protected !!