30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

ಬೆಳ್ತಂಗಡಿ: ಗ್ಲೋಬಲ್ ಕಾಲೇಜ್ ಆಫ್ ನರ್ಸಿಂಗ್ ಬೆಂಗಳೂರು ಇಲ್ಲಿ ನಡೆದ ಸ್ಟೇಟ್ ಸ್ಟೂಡೆಂಟ್ ನರ್ಸಿಂಗ್ ಅಸೋಸಿಯೇಷನ್ ನ ಚುನಾವಣೆಯಲ್ಲಿ ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ದ್ವಿತೀಯ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಇವರು ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

ಇವರು ಬೆಳ್ತಂಗಡಿ ಪೊಲೀಸ್ ಠಾಣಾ ಎಎಸ್ಐ ದುರ್ಗಾದಾಸ್ ಹಾಗೂ ಶ್ರೀಮತಿ ರೇವತಿ ಇವರ ಪುತ್ರಿಯಾಗಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya
error: Content is protected !!